ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಸಿದ್ದಪಡಿಸಿರುವ ಬೆನ್ನಲ್ಲೇ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.
ಇತ್ತೀಚೆಗೆ ಸಚಿವ ಸಿಟಿ ರವಿ ಜನಸಂಖ್ಯಾ ನಿಯಂತ್ರಣ ಮಸೂದೆ ರಾಜ್ಯದಲ್ಲೂ ಜಾರಿಯಾಗಬೇಕು ಎಂದಿದ್ದರು. ಇದರ ಬೆನ್ನಲ್ಲೀಗ ದಾವಣಗೆರೆಯಲ್ಲಿ ಬುಧವಾರ ಸಚಿವ ಭೈರತಿ ಬಸವರಾಜ್ ಕೂಡ ಕರ್ನಾಟಕದಲ್ಲಿ ಜನಸಂಖ್ಯಾ ನಿಯಂತ್ರಣ ಮದೂದೆ ಜಾರಿಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಭೈರತಿ ಸುರೇಶ್ , ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ನೀತಿ ಜಾರಿ ಅತ್ಯಗತ್ಯ. ಭಾರತದಲ್ಲಿ ಈಗ ಜನಸಂಖ್ಯೆ 150 ಕೋಟಿ ದಾಟುತ್ತಿದೆ. ಹೀಗಾದರೆ ಎಲ್ಲರಿಗೂ ಮೂಲಭೂತ ಸೌಲಭ್ಯ ಸಿಗೋದು ಅನುಮಾನ. ಅಮೆರಿಕಾ ಜನಸಂಖ್ಯೆ ಭಾರತಕ್ಕಿಂತ ಕಡಿಮೆ ಇದೆ. ಆದ್ದರಿಂದ ಅಮೆರಿಕಾದಲ್ಲಿ ಎಲ್ಲರಿಗೂ ಸೌಲಭ್ಯಗಳು ಸಿಗುತ್ತವೆ ಎಂದಿದ್ದಾರೆ.
ಕರ್ನಾಟಕದಲ್ಲೂ ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಯಾಗಲಿ. ಇದರ ಸಾಧಕಬಾಧಕ ಚರ್ಚಿಸಿ ಸರ್ಕಾರ ಮುಂದಿನ ದಿನಗಳಲ್ಲಿ ಒಂದು ಸೂಕ್ತ ತೀರ್ಮಾನಕ್ಕೆ ಬರಲಿದೆ. ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment