ಮಂಗಳವಾರ ಬೆಂಗಳೂರಿನ ಕಂದಾಯ ಭವನದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ. ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರು ಲಂಚ ಸ್ವೀಕಾರ ಮಾಡುವಾಗ ಈ ದಾಳಿ ನಡೆದಿದೆ.ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ : ತಾಯಿ, ಅಣ್ಣ ಕಳೆದುಕೊಂಡಿದ್ದ ನಟನಿಗೆ ಆಘಾತ.
ಖಾತೆ ಮಾಡಿ ಕೊಡಲು ವರ್ಷಾ ವಡೆಯರ್ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವರ್ಗಾವಣೆ ವಿವಾದ ವರ್ಷಾ ಒಡೆಯರ್ ಈ ಮೊದಲು ರಾಮನಗರ ಜಿಲ್ಲೆಯ ಕನಕಪುರ ತಹಶೀಲ್ದಾರ್ ಆಗಿದ್ದರು. ಆಗ ಅವರನ್ನು ವರ್ಗಾವಣೆ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಲವಾರು ಸಂಘಟನೆಗಳು ಅವರ ಪರವಾಗಿ ನಿಂತು ಬೆಂಬಲ ನೀಡಿದ್ದವು, ಸಾಮಾಜಿಕ ಜಾಲತಾಣದಲ್ಲಿಯೂ ಅವರನ್ನು ಬೆಂಬಲಿಸಿ ಅಭಿಯಾನ ನಡೆದಿತ್ತು.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment