ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಜಾಫರ್ ಫಿರ್ಜಾದೆ (39) ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರೇಷ್ಮಾ ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿಯಾಗಿ ರುವ ರೇಷ್ಮಾ ತಾಳಿಕೋಟಿ ಅವರು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಪತಿ ಜಾಫರ್ ಫಿರ್ಜಾದೆ ಅವರು ಬೆಳಗಾವಿಯ ಆಜಂ ನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ರೇಷ್ಮಾ ತಾಳಿಕೋಟಿ ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಜಾಫರ್ ಫಿರ್ಜಾದೆ ಇಂದು ಆಜಂ ನಗರದಲ್ಲಿರುವ ತಮ್ಮ ಸಹೋದರ ಆಸಿಫ್ ಅವರ ಮನೆಗೆ ತೆರಳಿ ಅಲ್ಲಿಯೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಾಫರ್ ಅವರು ಕಳೆದ ಕೆಲವು ತಿಂಗಳಿನಿಂದ ಡಿಪ್ರೆಶನ್ ಗೆ ಒಳಗಾಗಿದ್ದರು ಎನ್ನುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ಅವರು ಮಾಹಿತಿ ನೀಡಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment