ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಕತ್ತಿ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬುಧವಾರ ಬೆಳಗ್ಗೆ ಬೆಳಗಾವಿ ಏರ್ ಲಿಪ್ಟ್ ಮಾಡಿದ ನಂತರ ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುವುದು.
- ಸಂಕೇಶ್ವರ್ ದ ವಿಶ್ವನಾಥ್ ಸಕ್ಕರೆ ಕಾರ್ಖಾನೆ ಬಯಲಿನಲ್ಲಿ ಮಧ್ಯಾಹ್ನ 2 ಗಂಟೆಯವರಿಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.
- ನಂತರ ಹುಟ್ಟರೂ ಬೆಲ್ಲದ ಬಾಗೇವಾಡಿಯಲ್ಲಿ ಕತ್ತಿ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ, 5. ಗಂಟೆಗೆ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು.
- ಸಚಿವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಸಚಿವ ಉಮೇಶ್ ಕತ್ತಿಯವರ ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕತ್ತಿಯವರ ಸಾವಿನ ಸುದ್ದಿ ಕೇಳಿ, ಮಧ್ಯರಾತ್ರಿಯೇ ಜನರು ಆಗಮಿಸ್ತಿದ್ದಾರೆ, ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಶೋಕ ಮಡುಗಟ್ಟಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ