ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯು ಶ್ರಾದ್ಧ ಕಾರ್ಯ, ಪಿಂಡ ಪ್ರದಾನ, ತಿಲತರ್ಪಣ ಹೆಸರುವಾಸಿಯಾದ ತಾಣ. ಅಲ್ಲದೇ ಕರ್ನಾಟಕದ ಜೀವನದಿಯಾದ ಕಾವೇರಿಯ ತೀರವೂ ಹೌದು.
ಇಂತಹ ಪವಿತ್ರ ತಾಣದಲ್ಲಿ ಈಗ ವಾಮಾಚಾರ, ಪ್ರಾಣಿ ಬಲಿಯಂತಹ ಮೂಢನಂಬಿಕೆಯ ಆಚರಣೆಗಳು ಯಥೇಚ್ಛವಾಗಿ ನಡೆಯುತ್ತಿವೆ. ಇದರ ಬಗ್ಗೆ ಗೊತ್ತಿರುವ ಪುರಸಭೆ, ತಾಲೂಕು ಆಡಳಿತ, ಜಿಲ್ಲಾಡಳಿತ ಎಲ್ಲವೂ ಜಾಣ ಮೌನ ವಹಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಭಾನುವಾರ, ಅಮವಾಸ್ಯೆ, ಹುಣ್ಣಿಮೆಯ ದಿನಗಳಂದೇ ಇಲ್ಲಿ ವಾಮಾಚಾರ ಯಥೇಚ್ಛವಾಗಿ ನಡೆಯುತ್ತದೆ. ಅದೂ ಸಹ ಹಗಲಲ್ಲೇ. ಪೂಜೆ, ಪವಿತ್ರಕಾರ್ಯಗಳ ಹೆಸರಿನಲ್ಲಿ ಮುಗ್ಧ ಜನರನ್ನು ವಂಚಿಸುತ್ತಿರುವ ದುಷ್ಕರ್ಮಿಗಳು ಹಂದಿ, ಕೋಳಿಗಳ ಬಲಿಯನ್ನು ನೀಡುತ್ತಿದ್ದಾರೆ. ಇದರಿಂದ ಪಶ್ಚಿಮ ವಾಹಿನಿಯ ಪವಿತ್ರ ಸ್ಥಳ ಈಗ ಅಪವಿತ್ರವಾಗುತ್ತಿದೆ. ಇದರ ಬಗ್ಗೆ ಯಾರಾದರೂ ಸ್ಥಳೀಯರು ಪ್ರಶ್ನೆ ಮಾಡಿದರೆ ಅವರ ಮೇಲೆ ಹಲ್ಲೆಯನ್ನು ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.
ಇನ್ನಾದರೂ ಸ್ಥಳಿಯ ಆಡಳಿತಗಳು ಎಚ್ಚೆತ್ತು ಇಂಥಹ ದುಷ್ಕೃತ್ಯಗಳ ಬಗ್ಗೆ ಜಠಣ ಕ್ರಮ ಕೈಗೊಳ್ಳಬೇಕಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment