ಬೆಂಗಳೂರು : ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರ ಆಯ್ಕೆಗೆ ನಡೆದ ಅವಿಶ್ವಾಸ ಗೊತ್ತುವಳಿಯಲ್ಲಿ ಕೆಂಚಪ್ಪಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೆಂಚಪ್ಪಗೌಡ ಅವರಿಗೆ 19 ನಿರ್ದೇಶಕರು ಇಂದಿನ ಅವಿಶ್ವಾಸ ನಿಲುವಳಿ ಮಂಡನೆಯ ವೇಳೆಯಲ್ಲಿ ನೀಡಿದ್ದರಿಂದ, ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಶ್ರವಣಬೆಳಗೊಳ ಕ್ಷೇತ್ರದ ಜೆಡಿಎಸ್ ಶಾಸಕ ಸಿಎನ್ ಬಾಲಕೃಷ್ಣ ಅವರು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಇಂದು ಮಂಡಿಸಿದ ಅವಿಶ್ವಾಸ ನಿರ್ಣಯದ ವೇಳೆಯಲ್ಲಿ ಕೆಂಚಪ್ಪಗೌಡ ಅವರಿಗೆ 19 ನಿರ್ದೇಶಕರು ಬೆಂಬಲ ಸೂಚಿಸಿದರು.ಇದನ್ನು ಓದಿ – ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ: ಸಚಿವೆ ಲಕ್ಷ್ಮಿ
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚ್ಚಪ್ಪಗೌಡ ಆಯ್ಕೆಯ ನಂತರ ಸಂಘದ ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಬೆಂಬಲಿಗರು, ಕಾರ್ಯಕರ್ತರು ಸಂಭ್ರಮ ಪಟ್ಟರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು