ಬೆಂಗಳೂರು : ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರ ಆಯ್ಕೆಗೆ ನಡೆದ ಅವಿಶ್ವಾಸ ಗೊತ್ತುವಳಿಯಲ್ಲಿ ಕೆಂಚಪ್ಪಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೆಂಚಪ್ಪಗೌಡ ಅವರಿಗೆ 19 ನಿರ್ದೇಶಕರು ಇಂದಿನ ಅವಿಶ್ವಾಸ ನಿಲುವಳಿ ಮಂಡನೆಯ ವೇಳೆಯಲ್ಲಿ ನೀಡಿದ್ದರಿಂದ, ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಶ್ರವಣಬೆಳಗೊಳ ಕ್ಷೇತ್ರದ ಜೆಡಿಎಸ್ ಶಾಸಕ ಸಿಎನ್ ಬಾಲಕೃಷ್ಣ ಅವರು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದರು. ಅವರ ವಿರುದ್ಧ ಇಂದು ಮಂಡಿಸಿದ ಅವಿಶ್ವಾಸ ನಿರ್ಣಯದ ವೇಳೆಯಲ್ಲಿ ಕೆಂಚಪ್ಪಗೌಡ ಅವರಿಗೆ 19 ನಿರ್ದೇಶಕರು ಬೆಂಬಲ ಸೂಚಿಸಿದರು.ಇದನ್ನು ಓದಿ – ಆಗಸ್ಟ್ 18 ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ: ಸಚಿವೆ ಲಕ್ಷ್ಮಿ
ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚ್ಚಪ್ಪಗೌಡ ಆಯ್ಕೆಯ ನಂತರ ಸಂಘದ ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಬೆಂಬಲಿಗರು, ಕಾರ್ಯಕರ್ತರು ಸಂಭ್ರಮ ಪಟ್ಟರು.
- ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
- ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
- ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
- ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
- ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ
- ಭಾರತೀಯ ಗ್ರಂಥಾಲಯ ಪಿತಾಮಹ -ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್
More Stories
ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ