ಶಿಕ್ಷಕ ದೇವೇಂದ್ರಪ್ಪ ಹಣ, ಕೆಲಸ ಕಳೆದುಕೊಂಡ ವ್ಯಕ್ತಿ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಗ್ರಾಮವೊಂದರಲ್ಲಿ ಹೈಸ್ಕೂಲ್ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು.ಗಡಿ ತಂಟೆ ಇಲ್ಲಿಗೆ ಬಿಡಿ : ಸುಪ್ರೀಂ ಆದೇಶವೇ ಅಂತಿಮ – ಶಾ
ಹೆಂಡತಿಯನ್ನು ಕಾರಣಾಂತರದಿಂದ ಬಿಟ್ಟಿದ್ದ ಈ ಶಿಕ್ಷಕ ಮ್ಯಾಟ್ರಿಮೊನಿ ಮೂಲಕ ಕೇರಳದ ಯುವತಿ ಜೊತೆ ಗೆಳೆತನ ಬೆಳೆಸಿದ್ದಾನೆ. ಕೊರೊನಾದ ಖಾಲಿ ಸಮಯದದಲ್ಲಿ ಪರಿಚಯವಾದ ಈ ಸುಂದರಿ ಜೊತೆ ನಿತ್ಯವೂ ಚಾಟಿಂಗ್ ನಡೆಸಿದ್ದಾನೆ.
ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವುದಾಗಿ ಹೇಳಿದ್ದ ಸುಂದರಿ ಮೊದಲಿಗೆ ಮೆಸ್ಗೆ ಕಟ್ಟಲು ಹಣವಿಲ್ಲವೆಂದಾಗ, 6 ಸಾವಿರ ರು ಹಣವನ್ನು ಯುವತಿಯ ಗೆಳೆತಿಯ ಅಕೌಂಟ್ಗೆ ವರ್ಗಾವಣೆ ಮಾಡಿದ್ದಾನೆ. ಅಲ್ಲಿಂದ ಆರಂಭವಾದ ಈ ಹಣದ ವ್ಯವಹಾರ ಹೆಚ್ಚು ಕಡಿಮೆ 8 ರಿಂದ 10 ಲಕ್ಷದವರೆಗೂ ಕಳುಹಿಸಿದ್ದಾನೆ, ಯುವತಿಗಾಗಿ ಕೇರಳಕ್ಕೆ ಹೋಗಿ ಶಿಕ್ಷಕ ಖಾಲಿ ಕೈಯಲ್ಲಿ ವಾಪಸ್ ಬಂದಿದ್ದಾರೆ.
ಪರಿಚಯವಾದಾಗಿನಿಂದಲೂ ಭೇಟಿಯಾಗೋದಕ್ಕೆ ಹವಣಿಸೋ ಶಿಕ್ಷಕನನ್ನು ಒಮ್ಮೆ ಹೈದರಾಬಾದ್ಗೆ ಕರೆಸಿದ್ದ ಯುವತಿ, ಅಲ್ಲಿ ಮತ್ತೊಂದು ಯುವತಿಯ ಪರಿಚಯ ಮಾಡಿಸಿದ್ದಾರೆ. ಅದು ಕೂಡ ಪೋನಿನಲ್ಲೇ. ಅಲ್ಲಿಯೂ ಒಂದಷ್ಟು ಹಣ ಕಳೆದುಕೊಂಡು ಬಂದ ಶಿಕ್ಷಕ ಇದೀಗ ಯುವತಿಯ ಜೊತೆ ಮದುವೆಯಾಗಲು ಹಾತೊರೆಯುತ್ತಿದ್ದಾರೆ. ಯುವತಿ ಮಾತ್ರ ಸಂಪರ್ಕಕ್ಕೆ ಸಿಗುತ್ತಿಲ್ಲ. ಪ್ರಕರಣ ಈಗ ಪೋಲಿಸ್ ಠಾಣೆ ಮೆಟ್ಟಿಲೇರುವ ಸಾಧ್ಯತೆ ಇದೆ.
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
This website uses cookies.
Leave a Comment