ಪುತ್ತೂರಿನಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಬಸ್ಸೊಂದು, ಕೇರಳದ ಪಾನತ್ತೂರು ಬಳಿ ಪಲ್ಟಿಯಾಗಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿ, 35 ಮಂದಿ ಗಾಯಗೊಂಡಿದ್ದಾರೆ.
ಕೊಡಗಿನ ಕರಿಕೆಯಲ್ಲಿ ನಡೆಯವ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ ಪಾನತ್ತೂರು ಮೂಲಕ ಈ ಬಸ್ ತೆರಳುತ್ತಿತ್ತು.
ಈ ಬಸ್ ಕೇರಳದ ಪಾನತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿ ಮನೆಯೊಂದರ ಮೇಲೆ ಪಲ್ಟಿಯಾಗಿ ಬಿದೆ. ಇದರಿಂದ ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮೃತರ ವಿವರ ತಿಳಿಯಬೇಕಿದೆ.
ಮದುವೆ ದಿಬ್ಬಣದ ಬಸ್ ನಲ್ಲಿ 60 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಇವರಲ್ಲಿ 35 ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ