Trending

ಕೆಜಿಎಫ್​ ಚಾಪ್ಟರ್-2 ಚಿತ್ರ ಜುಲೈ 16 ಕ್ಕೆ ರಿಲೀಸ್ : ದೃಶ್ಯ ಕಾವ್ಯ ಕ್ಕೆ ಕಾತುರರಾದ ಅಭಿಮಾನಿಗಳು

ಧೂಳೆಬ್ಬಿಸಲಿರುವ ರಾಕಿ ಭಾಯ್ ಬ್ರಾಂಡ್ ನ ಕೆಜಿಎಫ್​ ಚಾಪ್ಟರ್- 2
ಜುಲೈ 16 ರಂದು ರಿಲೀಸ್ ಆಗಲಿದೆ.
ಕೆಜಿಎಫ್​ ದೃಶ್ಯಕಾವ್ಯ ನೋಡಲು ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ.

ಹೆಂಬಾಳೆ ಫಿಲ್ಮ್ಸ್​​ ನಿರ್ಮಿಸುತ್ತಿರುವ ಕೆಜಿಎಫ್​ ಚಾಪ್ಟರ್​-2 ಸಿನಿಮಾ ಕಳೆದ ಅಕ್ಟೋಬರ್​ 23ರಂದು ರಿಲೀಸ್​ ಆಗಲಿದೆ ಅಂತ ಕೆಜಿಎಫ್​ ತಂಡವೇ ಅಧಿಕೃತ ಮಾಹಿತಿ ನೀಡಿತ್ತು.

ಕೊರೊನಾ ಕಾರಣದಿಂದ ಸಿನಿಮಾದ ಶೂಟಿಂಗ್ ತಡವಾದ ಕಾರಣ ಬಿಡುಗಡೆ ದಿನಾಂಕ ತಡವಾಗಿತ್ತು. ಇತ್ತೀಚೆಗಷ್ಟೇ ಟೀಸರ್​ ಬಿಡುಗಡೆ ಮಾಡಿ ಕೆಜಿಎಫ್​ ತಂಡ ಅಭಿಮಾನಿಗಳಿಗೆ ಮುದ ಕೊಟ್ಟಿತ್ತು.‌ ಅಷ್ಟೇ ಅಲ್ಲದೆ ಯೂಟ್ಯೂಬ್​​​ ನಲ್ಲಿ ದಾಖಲೆ ಬರೆದಿದ್ದ ಕೆಜಿಎಫ್​-2 ಸಿನಿಮಾದ ಟೀಸರ್​​, ಹೊಸ ಇತಿಹಾಸವನ್ನೇ ನಿರ್ಮಿಸಿತ್ತು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024