ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು.
ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ.
ಯೋಜನೆ ಮಾಹಿತಿ ಹೀಗಿದೆ :
- ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ
- ಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿ ಆಶ್ರಯ
- ಗುಣಮಟ್ಟದ ಶಿಕ್ಷಣಕ್ಕೆ ವಸತಿ ಶಾಲೆಗಳಿಗೆ ಸೇರ್ಪಡೆ
- 10 ನೇ ತರಗತಿ ಪೂರೈಸಿದವರಿಗೆ ಲ್ಯಾಪ್ ಟಾಪ್, ಟ್ಯಾಬ್
- 21 ವರ್ಷವಾದ ಹೆಣ್ಣುಮಕ್ಕಳಿಗೆ 1 ಲಕ್ಷ ರೂ. ಸಹಾಯಧನ -ಉನ್ನತ ಶಿಕ್ಷಣ, ಮದುವೆಗೆ ನೆರವು
- ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡವರ ಮಕ್ಕಳಿಗೆ ಹಿತೈಷಿ ನೇಮಕ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ