ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಂಗ್ ಜಾನ್ ಉನ್, ತಮ್ಮ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾದ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ದೇಶದ ಜನರಿಗೆ ‘ನನ್ನನ್ನು ಕ್ಷಮಿಸಿ’ ಎಂದು ಕಣ್ಣೀರಿಟ್ಟಿದ್ದಾರೆ.
ಪಕ್ಷದ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು, ಖಂಡಾಂತರ ಕ್ಷಿಪಣಿ ಮತ್ತು ಇತರೆ ಮಿಟಿಟರಿ ಯುದ್ಧೋಪಕರಣಗಳ ಪ್ರದರ್ಶನ ಹಾಗೂ ಜನರ ಸಹಾನುಭೂತಿ ಪಡೆಯುವ ಭಾಷಣ ಮಾಡಲು ಬಳಸಿಕೊಂಡಿದ್ದಾರೆ.
‘ಕೊರೋನಾ ಕಾಲದಲ್ಲಿ ನನಗೆ ಜನರ ಜೊತೆ ಇರಲಾಗಿಲ್ಲ. ಜನ ನನ್ನ ಮೇಲಿಟ್ಟ ನಂಬಿಕೆ ಉಳಿಸಿಕೊಳ್ಳಲಾಗಲಿಲ್ಲ. ಹಾಗಾಗಿ ನಾನು ಅವರಲ್ಲಿ ಕ್ಷಮೆ ಬೇಡುತ್ತೇನೆ’ ಎಂದರು.
ಭಾಷಣದಲ್ಲಿ ತಮ್ಮ ತಂದೆ ಹಾಗೂ ತಾತನವರ ಆಡಳಿತ ನೆನಪಿಸಿದ ಜಾನ್ ‘ನನ್ನ ದೇಶದ ಜನರು ನನ್ನ ಮೇಲೆ ಆಕಾಶದಷ್ಟು ಎತ್ತರಕ್ಕೆ ಸಮುದ್ರದಷ್ಟು ಆಳವಾದ ನಂಬಿಕೆ ಇಟ್ಟಿದ್ದಾರೆ. ಆದರೆ ಜನರ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಕೋರೋನಾ ಪರಿಸ್ಥಿತಿಯಲ್ಲಿ ನಾನು ಅನಿವಾರ್ಯವಾಗಿ ಜನರಿಂದ ದೂರ ಉಳಿಯಬೇಕಾಯಿತು’ ಎಂದಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment