545 ಪಿಎಸ್ಐ ಪರೀಕ್ಷಾ ಅಕ್ರಮದ ಮತ್ತೊಬ್ಬ ಕಿಂಗ್ಪಿನ್ ಆರೋಪಿ ಕಾಶಿನಾಥ್ ಇಂದು ಬೆಳಿಗ್ಗೆ ಸಿಐಡಿ ಅಧಿಕಾರಿಗಳ ಎದುರು ಶರಣಾಗಿದ್ದಾನೆ.
ಈ ನಡುವೆ PSI ನೇಮಕಾತಿ ಹಗರಣದಲ್ಲಿ ಇಬ್ಬರು DYSP ಹಾಗೂ ಇನ್ಸ್ ಪೆಕ್ಟರ್ ಗಳೂ ಭಾಗಿಯಾಗಿದ್ದರೆಂಬ ಅಂಶ ಬೆಳಕಿಗೆಬಂದಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ
ಕಾಶೀನಾಥ್ ಶರಣು ಹೇಗೆ ?
ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಕಲಬುರಗಿಯ ಸಿಐಡಿ ಕಚೇರಿ ಆಗಮಿಸಿದ ಕಾಶಿನಾಥ್ ಜ್ಞಾನ ಜ್ಯೋತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯನೂ ಹೌದು
ಕಾಶಿನಾಥ್ ಮಾರ್ಗದರ್ಶನದಲ್ಲಿಯೇ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪವಿದ್ದು, ಜ್ಞಾನ ಜ್ಯೋತಿ ಪರೀಕ್ಷೆ ಕೇಂದ್ರದಲ್ಲಿ ಓಎಂಆರ್ ತಿದ್ದುಪಡಿ ಹಾಗೂ ಬ್ಲೂ ಟೂತ್ ಬಳಕೆ ಮಾಡುವ ಮೂಲಕ ಅಕ್ರಮ ನಡೆಸಲಾಗಿತ್ತು.
ಇದನ್ನು ಓದಿ : PSI ಹಗರಣ: ಕಿಂಗ್ಪಿನ್ ಮಂಜುನಾಥ್ ಮೇಳಕುಂದಿ CIDಗೆ ಶರಣು
ಪ್ರಕರಣದಲ್ಲಿ ಎಫ್ಐಆರ್ ದಾಖಲಾಗುತ್ತಿದಂತೆ ಪರಾರಿಯಾಗಿದ್ದ ಕಾಶಿನಾಥ್ ಕಳೆದ 22 ದಿನಗಳಿಂದ ತಲೆ ಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು.
ಸದ್ಯ ಆರೋಪಿ ಶರಣಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಅಕ್ರಮದಲ್ಲಿ ಬಂಧನವಾಗಿರುವ ಸಂಖ್ಯೆ 26ಕ್ಕೇರಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು