ಆಟೋದಲ್ಲಿ ಸಿಐಡಿ ಕಚೇರಿಗೆ ಬಂದ ಆರೋಪಿ ಮಂಜುನಾಥ್, ಅಕ್ರಮದಲ್ಲಿ ನನ್ನ ಹೆಸರು ಕೇಳಿ ಬಂದಿದೆ. ಆದರೆ ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಗೊತ್ತಿರೋ ಮಾಹಿತಿಯನ್ನು ಸಿಐಡಿ ಅಧಿಕಾರಿಗಳಿಗೆ ತಿಳಿಸಲು ಈಗ ಕಚೇರಿಗೆ ಆಗಮಿಸಿದ್ದೇನೆ ಎಂದರು
ಅನಾರೋಗ್ಯದ ಸಮಸ್ಯೆಯಿಂದ ನಾನು ಮಂಗಳೂರಿಗೆ ಹೋಗಿದ್ದೆ. ಇವತ್ತು ಅಲ್ಲಿಂದ ಬಂದಿದ್ದೇನೆ. ಅಕ್ರಮದಲ್ಲಿ ಭಾಗಿಯಾಗಿರೋರು ಯಾರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿದ್ದಾನೆ.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಕೆಲ ಆರೋಪಿತ ಅಭ್ಯರ್ಥಿಗಳು ಬಳಕೆ ಮಾಡಿದ್ದ ಬ್ಲೂ ಟೂತ್ಗಳನ್ನು ಮಂಜುನಾಥ್ ನೀಡಿದ್ದ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಪ್ರಕರಣದ ಆರೋಪಿಯಾಗಿರುವ ಅಫ್ಜಲಪುರ ತಾಲೂಕಿನ ಕಾಂಗ್ರೆಸ್ ಮುಖಂಡ ರುದ್ರಗೌಡ ಪಾಟೀಲ್ನ ತಂಡದಲ್ಲಿ ಈತ ಇದ್ದ. ವಿದ್ಯುನ್ಮಾನ ಉಪಕರಣಗಳನ್ನು ಕರಾಕುವಕ್ಕಾಗಿ ಬಳಸಿದ ಆರೋಪಿ ಎನ್ನಲಾಗಿತ್ತು.
ಇದನ್ನು ಓದಿ : ಇ-ಖಾತೆಯಲ್ಲಿ ಅಕ್ರಮ: ಕನಕಪುರ ಪಿಡಿಒ ರವಿ ಆತ್ಮಹತ್ಯೆ
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಮಪತ್ತೆಯಾಗಿದ್ದ ಮಂಜುನಾಥ್ ಕಳೆದ 21 ದಿನಗಳಿಂದ ಯಾಕೆ ಶರಣಾಗಲಿಲ್ಲ ಎಂಬ ಅನುಮಾನ ಎದುರಾಗಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment