ಜಿಲ್ಲೆಯ ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದ ಬಾಪುಸಾಹೇಬ್ ಇನಾಮದಾರ್ ಹೃದಯಘಾತದಿಂದ ಮೃತಪಟ್ಟಿದ್ದಾರೆ.ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗೆ ಕಲ್ಲು ತೂರಾಟ – ಬಸ್ಗಳ ಸಂಚಾರ ಸ್ಥಗಿತ
ಮೃತರ ಪುತ್ರ ರಾಜೇಂದ್ರ ಇನಾಮದಾರ 10 ಎಕರೆ ಜಮೀನಿನ ಖಾತಾ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಇತ್ತ ಬಾಪುಸಾಹೇಬ್ ಹೆಸರಲ್ಲಿದ್ದ ಜಮೀನನ್ನು ಮಗ ರಾಜೇಂದ್ರ ಹೆಸರಿಗೆ ಖಾತಾ ಬದಲಾವಣೆಗೆ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ 5 ಲಕ್ಷ ರೂ. ಲಂಚ ಹಾಗೂ ಶ್ಯೂರಿಟಿಗಾಗಿ 20 ಲಕ್ಷ ರೂ. ಮೌಲ್ಯದ ಖಾಲಿ ಚೆಕ್ ಕೇಳಿದ್ದರು.
ರಾಜೇಂದ್ರ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ತಡರಾತ್ರಿ ನಡೆಸಿದ ದಾಳಿಯಲ್ಲಿ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಭೂಸುಧಾರಣಾ ನಿರ್ವಾಹಕ ಪ್ರಸನ್ನ ಅವರನ್ನು ಬಂಧಿಸಿದ್ದರು
ಮಗ ರಾಜೇಂದ್ರ ಇನಾಮದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸುದ್ದಿ ತಿಳಿದ ಬಳಿಕ ರಾಜೇಂದ್ರ ತಂದೆ ಬಾಪುಸಾಹೇಬ್ ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿಗಳಾದ ತಹಶೀಲ್ದಾರ್, ಭೂಸುಧಾರಣಾ ನಿರ್ವಾಹಕ ಹಿಂಡಲಗಾ ಜೈಲು ಸೇರಿದ್ದಾರೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment