ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರು ಬುಕ್ಕಿಗಳನ್ನು ರಾಮನಗರ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ರಾಮನಗರದ ಬಸವನಪುರ ನಿವಾಸಿ ಶೇಖರ್ (37), ಮೈಸೂರಿನ ಎಂಆರ್ಸಿ ಕ್ಲಬ್ ಉದ್ಯೋಗಿ ಸಿದ್ದಪ್ಪ (34), ಮೈಸೂರಿನ ಸಾತಗಳ್ಳಿ ಲೇಔಟ್ ನಿವಾಸಿ ಪಂಚಾಕ್ಷರಿ (44), ಮಂಡ್ಯದ ಚಿಕ್ಕಮಂಡ್ಯ ಕೆರೆ ನಿವಾಸಿ ಮಂಜು (42) ಬಂಧಿತ ಆರೋಪಿಗಳು.
ಆರೋಪಿಗಳು ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.
ಭಾರತ-ನ್ಯೂಜಿಲೆಂಡ್ ಕ್ರಿಕೆಟ್ ಪಂದ್ಯದ ನಾಲ್ವರು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.
ಬಂಧಿತ ಆರೋಪಿಗಳಿಂದ 11.36 ಲಕ್ಷ ನಗದು, ಬೆಟ್ಟಿಂಗ್ಗಾಗಿ ಬ್ಯಾಂಕ್ ಖಾತೆಯಲ್ಲಿ ಸಂಗ್ರಹಿಸಿಟ್ಟಿದ್ದ 16.7 ಲಕ್ಷ, ಒಂದು ಕಾರು, ಎರಡು ಬೈಕ್, ಬ್ಯಾಂಕ್ ಚೆಕ್ ಪುಸ್ತಕಗಳು, ಎಟಿಎಂ ಕಾರ್ಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ