Trending

ಆರ್‌ಆರ್ ವಿರುದ್ಧ ಕೆಕೆಆರ್ ಜಯಭೇರಿ

ಐಪಿಎಲ್ 20-20ಯ 54ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ, ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ 60 ರನ್‌ಗಳ ರೋಚಕ ಜಯಭೇರಿ ಬಾರಿಸಿತು.

ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಆರ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಕೆಕೆಆರ್ ತಂಡದಿಂದ ಆರಂಭಿಕ ಆಟಗಾರರಾಗಿ ಶುಭಮನ್ ಗಿಲ್ ಹಾಗೂ ಎನ್. ರಾಣಾ ಅವರು ಮೈದಾನಕ್ಕಿಳಿದು ಜೊತೆಯಾಟ ಆಡಿದರು. ಗಿಲ್ 24 ಬಾಲ್‌ಗಳಿಗೆ 36 ರನ್ ಗಳಿಸಿದರೆ, ರಾಣಾ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು. ನಂತರ ಬಂದ ಆರ್. ತ್ರಿಪಾಠಿ ಹಾಗೂ ಇ. ಮಾರ್ಗನ್ ಅವರು ಅದ್ಭುತ ಆಟ ಆಡಿದರು. ತ್ರಿಪಾಠಿ 34 ಬಾಲ್‌ಗಳಿಗೆ 39 ರನ್ ಗಳಿಕೆ ಮಾಡಿದರೆ, ಮಾರ್ಗನ್ 35 ಬಾಲ್‌ಗಳಿಗೆ 68 ರನ್‌ಗಳ ಮಿಂಚಿನಾಟ ಆಡಿದರು. ಕೆಕೆಆರ್ ತಂಡ‌ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್‌ ಗಳಿಸಿತು.

ಆರ್‌ಆರ್ ತಂಡ ಕೆಕೆಆರ್ ನೀಡಿದ ಸವಾಲನ್ನು ಸಾಧಿಸುವಲ್ಲಿ ವಿಫಲವಾಯಿತು. ಆರ್‌ಆರ್ ತಂಡದಿಂದ ಆರಂಭಿಕ ಆಟಗಾರರಾಗಿ ರಾಬಿನ್ ಉತ್ತಪ್ಪ ಹಾಗೂ ಬಿ. ಸ್ಟೋಕ್ಸ್ ಮೈದಾನಕ್ಕಿಳಿಸು ಬ್ಯಾಟಿಂಗ್ ಮಾಡಿದರು. ಆದರೆ ಇವರ ಆಟ ಆಸಕ್ತಿಕರವಾಗಿರಲಿಲ್ಲ. ಉತ್ತಪ್ಪ 2 ಬಾಲ್‌ಗಳಿಗೆ 6 ಎನ್ ಗಳಿಸಿದರೆ‌ ಸ್ಟೋಕ್ಸ್ 11 ಬಾಲ್‌ಗಳಿಗೆ 18 ರನ್ ಗಳಿಸಿತು. ತದನಂತರ ಬಂದ‌ ಜೆ. ಬಟ್ಲರ್ ಹಾಗೂ ಆರ್. ತೇವಾಟಿಯ ಕ್ರಮವಾಗಿ 35 ರನ್ (22 ಬಾಲ್‌ಗಳಿಗೆ) ಮತ್ತು 31 ರನ್ (37 ಬಾಲ್‌ಗಳಿಗೆ) ಗಳಿಸಿದರೂ ತಂಡಕ್ಕೆ ಸಹಕಾರಿಯಾಗಲಿಲ್ಲ. ಆರ್‌ಆರ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿ ಪರಾಜಿತವಾಯಿತು.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024