ಕೋಲಾರ ಜಿಲ್ಲಾಧಿಕಾರಿ ಸಹಿ ನಕಲು ಮಾಡಿ ಸರ್ಕಾರಿ ಭೂಮಿ ಮಂಜೂರು ಮಾಡಲು ಯತ್ನಿಸಿದ ಇಬ್ಬರನ್ನು ಕೋಲಾರ ನಗರದ ಗಲ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಕಂದಾಯ ಇಲಾಖೆಯ ಆರ್.ಐ ಮಂಜುನಾಥ್ ಹಾಗೂ ಕೇಸ್ ವರ್ಕರ್ ಶೈಲಜಾ ಬಂಧಿತ ಆರೋಪಿಗಳಾಗಿದ್ದಾರೆ.
ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ 3.37 ಎಕರೆ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನಿಗೆ, ಮಂಜುನಾಥ್ ಹಾಗೂ ಶೈಲಜಾ ಎಂಬುವರು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನಕಲು ಸಹಿ ಮಾಡಿ ಈ ದಾಖಲೆ ಸೃಷ್ಟಿಸಿದ್ದರು.
ಈ ಜಮೀನು ಸುಮಾರು 3 ಕೋಟಿ ರೂಪಾಯಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ಹಬ್ಬದ ಸಂಭ್ರಮ – ತಾಯಿ ದರ್ಶನಕ್ಕೆ ಸಾವಿರಾರು ಭಕ್ತರ ಆಗಮನ
ನಗರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ನಾಗರಾಜ್ ದೂರು ನೀಡಿದ್ದಾರೆ. ದೂರಿನ್ವಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಇಬ್ಬರನ್ನು ಲಾಕ್ ಮಾಡಿ, ಮತ್ತೊಬ್ಬ ಆರೋಪಿಯನ್ನು ಬಲೆ ಬೀಸಿದ್ದಾರೆ. ಆರೋಪಿಗಳು ಸರ್ಕಾರಿ ಜಮೀನು ಕಬಳಿಸಲು ಯತ್ನಿಸಿದ್ದರು. ಘಟನೆ ಸಂಬಂಧ ಗಲ್ ಪೇಟೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment