ವಿಜಯಪುರ ನಗರ ಹಾಗೂ ಬಂಗಾರಪೇಟೆ ತಾಲೂಕಿನ ಪತ್ರಕರ್ತರಿಬ್ಬರು ಗುರುವಾರ ಕೋವಿಡ್ ಗೆ ಬಲಿಯಾಗಿದ್ದಾರೆ.
ಯುವ ಪತ್ರಕರ್ತ ಜಾಫರ್ ಕಲಾದಗಿ ಹಾಗೂ ಬಂಗಾರಪೇಟೆ ತಾಲೂಕಿನ ಎ ಎಂ ವೆಂಕಟೇಶ ಅಕಾಲಿಕ ನಿಧನರಾದರು.

ವಿಜಯಪುರದ ಪತ್ರಕರ್ತ ಜಾಫರ್ ಕಲಾದಗಿ (42) ಕೋವಿಡ್ ಗೆ ಬಲಿಯಾಗಿದ್ದಾರೆ.
ಬಿಜಾಪುರ ಮಿರರ್ ಇಂಗ್ಲೀಷ್ ದಿನ ಪತ್ರಿಕೆ ನಡೆಸುತ್ತಿದ್ದ ಜಾಫರ್ ಕಲಾದಗಿ ಕೋವಿಡ್ ಗೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ತೀವ್ರ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದರು.
ಸಂತಾಪ:
ಪತ್ರಕರ್ತ ಜಾಫರ್ ಹಾಗೂ ಬಂಗಾರಪೇಟೆ ತಾಲೂಕು ಪತ್ರಕರ್ತ ಎ. ಎಂ ವೆಂಕಟೇಶ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಜಾಫರ್ ಹಾಗೂ ವೆಂಕಟೇಶ್ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ