ರಾಜ್ಯದಲ್ಲಿ ಕೋವಿಡ್ ಅಬ್ಬರ ತಗ್ಗಿಸಲು ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ತೆರವು ಮಾಡಲಾಗಿದೆ . ಬೆಂಗಳೂರಿನಲ್ಲಿ
ಶಾಲೆಗಳು ಆರಂಭಕ್ಕೂ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ತಜ್ಞರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದರು.
ಹೊಸ ಮಾರ್ಗಸೂಚಿಗಳ ಬಿಡುಗಡೆ :
ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್
ಜನವರಿ 31ರಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ
ಪಬ್, ರೆಸ್ಟೋರೆಂಟ್, ಹೋಟೆಲ್ ಓಪನ್ ಇರುತ್ತೆ
ಚಿತ್ರ ಮಂದಿರ, ಮಲ್ಟಿಪ್ಲೆಕ್ಸ್ಗಳಲ್ಲಿ 50% ಸಾಮರ್ಥ್ಯ ಮುಂದುವರಿಕೆ
50% ಸಾಮರ್ಥ್ಯದೊಂದಿಗೆ ಜಿಮ್, ಈಜುಕೊಳ ಓಪನ್ಗೆ ಅವಕಾಶ
ಮದುವೆ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 200, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ
ದೇವಸ್ಥಾನಗಳಲ್ಲಿ ಅರ್ಚನೆ, ಮಂಗಳಾರತಿಗೆ ಅವಕಾಶ
ದೇವಸ್ಥಾನಗಳಲ್ಲಿ 50 ಜನರಿಗೆ ಮಾತ್ರ ಅವಕಾಶ
ಸರ್ಕಾರಿ ಕಚೇರಿಗಳಲ್ಲಿ ಶೇ. 100 ರಷ್ಟು ಹಾಜರಾತಿಗೆ ಅನುಮತಿ
ಸಾರಿಗೆ ವ್ಯವಸ್ಥೆಯಲ್ಲಿನ ಈಗಿರುವ ನಿಯಮಗಳೇ ಮುಂದುವರಿಕೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು