ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ನಿಯೋಗದ ಸದಸ್ಯರು ಈ ಪ್ರಸ್ತಾವನೆ ಇಟ್ಟಿದ್ದಾರೆ.
ಮಾಜಿ ಸಚಿವ ಆತ್ಮಾನಂದ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸ್ಥಳೀಯ ನಾಯಕರು ಮಂಡ್ಯದಲ್ಲಿ ಡಿ.ಕೆ ಶಿವಕುಮಾರ್ ಸ್ಪರ್ಧಿಸಬೇಕು ಇಲ್ಲದಿದ್ದರೆ ಸ್ಥಳೀಯ ಮೂಲ ಕಾಂಗ್ರೆಸ್ ನಾಯಕರಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮಂಡ್ಯದಲ್ಲಿ ಹತ್ತಕ್ಕೂ ಅಧಿಕ ಮಂದಿ ಟಿಕೆಟ್ ಆಕಾಂಕ್ಷೆಯಲ್ಲಿದ್ದಾರೆ. ಅಮರಾವತಿ ಚಂದ್ರಶೇಖರ್, ಸಿದ್ದಾರೂಢ ಸತೀಶ್ ಗೌಡ, ರಾಮಲಿಂಗಯ್ಯ, ಬಿ.ಸಿ. ಶಿವಾನಂದ, ಹೆಚ್.ಸಿ ಶಿವಲಿಂಗೇಗೌಡ ಸೇರಿದಂತೆ ಹಲವು ನಾಯಕರು ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.ಇದನ್ನು ಓದಿ –ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಾ. 19 ರಂದು ಸಿಎಂ ಶಂಕುಸ್ಥಾಪನೆ
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು
ಮಾರ್ಚ್ 22ರ ಕರ್ನಾಟಕ ಬಂದ್ ಮುಂದೂಡುವ ಸಾಧ್ಯತೆ
ITI ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ 240 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ!