Trending

ಕೆ ಆರ್ ಪೇಟೆ ಬಂದ್ ಭಾಗಶಃ ಭಾರಿ ಪ್ರತಿಭಟನೆ – ಯತ್ನಾಳ್ ಪ್ರತಿಕೃತಿ ದಹನ

ಮರಾಠಿ ಅಭಿವೃದ್ಧಿ ಪ್ರಾಧಿಕಾರ ಆರಂಭಿಸುವ ರಾಜ್ಯದ ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಕೆ ಆರ್ ಪೇಟೆ ಯಲ್ಲಿ ಭಾರೀ ಪ್ರತಿಭಟನೆ ನಡೆಯಿತು.

ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ರಸ್ತೆ ತಡೆ ಮಾಡಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಸಂಘಟನೆಗಳ ನಾಯಕರನ್ನು ರೋಲ್ ಕಾಲ್ ಗಿರಾಕಿಗಳು ಎಂದು ಬಾಯಿಗೆ ಬಂದಂತೆ ಮಾತನಾಡಿ ನಿಂಧಿಸಿದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕೃತಿ ದಹನ ಮಾಡಿ, ಯತ್ನಾಳ್ ಪ್ರತಿಕೃತಿಗೆ ಚಪ್ಪಲಿಯಲ್ಲಿ ಥಳಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಕೆ.ಎಸ್.ಕುಮಾರ್, ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್, ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಪಡೆಯ ಅಧ್ಯಕ್ಷ ಪ್ರಶಾಂತ್, ಕರವೇ ಅಧ್ಯಕ್ಷ ಶಿವರಾಮೇಗೌಡ ಬಣದ ತಾಲೂಕು ಅಧ್ಯಕ್ಷ ಎ.ಸಿ.ಕಾಂತರಾಜು ನೇತೃತ್ವದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಎಂ.ಶಿವಮೂರ್ತಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬಂದ್ ಭಾಗಶಃ ಯಶಸ್ವಿ :

ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೆ.ಆರ್.ಪೇಟೆಯಲ್ಲಿ ಭಾಗಶಃ ಯಶಸ್ವಿಯಾಗಿದೆ

ಎಂದಿನಂತೆ ಅಂಗಡಿಮುಂಗಟ್ಟುಗಳ ಬಾಗಿಲು ತೆರೆದು ವ್ಯಾಪಾರ ವ್ಯವಹಾರ ನಡೆಸಿದ ವ್ಯಾಪಾರಿಗಳು ಮಾಮೂಲಿ ಯಾಗಿದ್ದ ಜನಜೀವನ ಹಾಗೂಆಟೋ ಸಂಚಾರವಿತ್ತು.

ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ದೀಪಕ್ ನೇತೃತ್ವದಲ್ಲಿ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಅವರಿಂದ ಬಿಗಿ ಬಂದೋಬಸ್ತ್

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024