ಬ್ಯಾಂಕಿನಿಂದ 7 ಲಕ್ಷ ರು. ಹಣ ಡ್ರಾ ಮಾಡಿ, ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಹಣವನ್ನು ಸಿನಿಮೀಯ ರೀತೀಯಲ್ಲಿ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕೆ ಆರ್ ಪೇಟೆ ಪಟ್ಟಣದಲ್ಲಿ ಗುರುವಾರ ಸಂಭವಿಸಿದೆ.
ಪಟ್ಟಣದ ನಿವಾಸಿ ಶಿಕ್ಷಕ ನಾಗರಾಜು ಹಣ ಕಳೆದುಕೊಂಡವರು. ಪಟ್ಟಣದ ಕೆನರಾ ಬ್ಯಾಂಕ್ ನಿಂದ 7 ಲಕ್ಷ ಹಣ ಡ್ರಾ ಮಾಡಿಕೊಂಡು, ತಮ್ಮ ಕಾರ್ ನ ಒಳಭಾಗದಲ್ಲಿ ಇಟ್ಟುಕೊಂಡು ಮನೆಯ ಬಳಿ ತೆರಳಿದ್ದಾರೆ.
ಮನೆಯ ಮುಂದೆ ಕಾರ್ ನಿಲ್ಲಿಸಿ ಮನೆಯ ಬಾಗಿಲು ತೆರೆದು ಬರುವಷ್ಟರಲ್ಲಿ ನಿಲ್ಲಿಸಿದ್ದ ಕಾರ್ ಡೋರ್ ನ ಗಾಜು ಒಡೆದು ಕಾರಿನಲ್ಲಿ ಹಣ ಎಗರಿಸಿದ್ದಾರೆ.
ಆಗ ಕಾರಿನ ಸೈರನ್ ಹೊಡೆದುಕೊಂಡ ಕೂಡಲೇ ಹಣದೊಂದಿಗೆ ದುಷ್ಕರ್ಮಿಗಳು ಪಲ್ಸರ್ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಕಾರಿನಲ್ಲಿ ಬೆನ್ನಟ್ಟಿದರೂ ಯಾವುದೇ ಪ್ರಯೋಜನವಾಗಿಲ್ಲ.
ಕೆ ಆರ್ ಪೇಟೆ ಪಟ್ಟಣ ಪೋಲಿಸರು ಫ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment