ಹಿರಿಯ ರಂಗಭೂಮಿ ಕಲಾವಿದ, ಚಿತ್ರಗಳಲ್ಲಿ ವಿಶಿಷ್ಟ ಅಭಿನಯ ನೀಡಿ ತಮ್ಮದೇ ಛಾಪು ಮೂಡಿಸಿದ ಕೃಷ್ಣೇ ಗೌಡರು (80) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಒಂದು ತಿಂಗಳ ಹಿಂದೆ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆ ಸೇರಿದ್ದ ಕೃಷ್ಣೇ ಗೌಡರಿಗೆ ಕೊರೊನಾ ವಾಸಿಯಾಗಿ ನೆಗೆಟಿವ್ ದೃಢಪಟ್ಟಿತ್ತು.
ಕೊರೊನಾ ಸಂಪೂರ್ಣವಾಗಿ ಗುಣಮುಖವಾಗಿದ್ದರೂ ನಂತರ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣೇಗೌಡರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಇಂದು ಬೆಳಗಿನ ಜಾವ ಕೃಷ್ಣೇಗೌಡರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಲವಾರು ಚಿತ್ರ,ಧಾರಾವಾಹಿ ಹಾಗೂ ಸಾಕ್ಷ್ಯಚಿತ್ರ ಗಳಲ್ಲಿ ಅಭಿನಯಿಸಿರುವ ಕೃಷ್ಣೇ ಗೌಡರು, ಹಲವಾರು ವರ್ಷಗಳ ಕಾಲ ಚಲನ ಚಿತ್ರ ಕಲಾವಿದರ ಸಂಘದ ಖಜಾಂಚಿ ಆಗಿ ಸೇವೆ ಸಲ್ಲಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ