ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಆಣೆಕಟ್ಟೆಗೆ 41084 ಕ್ಯುಸೆಕ್ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಕೆಆರ್ ಎಸ್ ನೀರಿನ ಮಟ್ಟ 108 ಅಡಿ ಗಡಿ ದಾಟಿದೆ. ನದಿಯೂ ಸೇರಿದಂತೆ ನಾಲೆಗಳಿಗೆ 6446 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಹಾರಂಗಿ ಮತ್ತು ಹೇಮಾವತಿ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಆಣೆಕಟ್ಟೆಯ ಒಳ ಹರಿವು ಹೆಚ್ಚಾಗಿದೆ.
ಕೆ.ಆರ್.ಸಾಗರ ಅಣೆಕಟ್ಟೆ ನೀರಿನ ಮಟ್ಟ
ಗರಿಷ್ಠ ನೀರಿನ ಮಟ್ಟ 124.80 ಅಡಿ
ಇಂದಿನ ನೀರಿನಮಟ್ಟ-108.92 ಅಡಿ
ಒಳಹರಿವು-41084 ಕ್ಯುಸೆಕ್
ಹೊರ ಹರಿವು-6446 ಕ್ಯುಸೆಕ್