ಕೆ.ಆರ್ಎಸ್ ಡ್ಯಾಮ್ ಭರ್ತಿಯಾಗಿ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪ್ರವಾಸಿತಾಣಗಳಾದ ಮುತ್ತತ್ತಿ ಮತ್ತು ಗಾಣಾಳು ಫಾಲ್ಸ್ಗೆ ಪ್ರವೇಶ ನಿರ್ಬಂಧಿಸಿ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.
ವಾರಾಂತ್ಯ ಹಿನ್ನೆಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಆಗಮಿಸುತ್ತಿದ್ದಾರೆ.ಇದನ್ನು ಓದಿ –ನಾಳೆಯಿಂದ ಮೊಸರು, ಮಜ್ಜಿಗೆ, ಲಸ್ಸಿ ಉತ್ಪನ್ನಗಳ ಬೆಲೆ ಹೆಚ್ಚಳ
ಪ್ರವಾಸಿಗರನ್ನು ಚೆಕ್ ಪೋಸ್ಟ್ ಬಳಿಯೇ ತಡೆದು ವಾಪಸ್ ಕಳುಹಿಸಲಾಗುತ್ತಿದೆ. ಇನ್ನೂ ನದಿ ಪಾತ್ರದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ