ಬೆಂಗಳೂರು : ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು 2022-23ನೇ ಸಾಲಿನ ಲಾಭಾಂಶದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರು ದೇಣಿಗೆ ನೀಡಿದೆ.
2022-23ನೇ ಸಾಲಿನ ಲಾಭದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ ಎಂದು ಕೆಎಸ್ಎಂಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಗಗನಸಖಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆಎಸ್ಎಂಸಿಎ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ-ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಎಸ್ ಸೆಲ್ವಕುಮಾರ್ ಮತ್ತು ಕೆಎಸ್ಎಂಸಿಎಯ ಇತರ ಪ್ರತಿನಿಧಿಗಳು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಅನ್ನು ನೀಡಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ