ಬೆಂಗಳೂರು : ಸರ್ಕಾರಿ ಜಾಹೀರಾತು ಸಂಸ್ಥೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಕಂಪೆನಿಯು 2022-23ನೇ ಸಾಲಿನ ಲಾಭಾಂಶದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರು ದೇಣಿಗೆ ನೀಡಿದೆ.
2022-23ನೇ ಸಾಲಿನ ಲಾಭದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ ಎಂದು ಕೆಎಸ್ಎಂಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಗಗನಸಖಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆಎಸ್ಎಂಸಿಎ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ-ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಎಸ್ ಸೆಲ್ವಕುಮಾರ್ ಮತ್ತು ಕೆಎಸ್ಎಂಸಿಎಯ ಇತರ ಪ್ರತಿನಿಧಿಗಳು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ ಅನ್ನು ನೀಡಿದರು.
- ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆ: ಕೃಷ್ಣ ಬೈರೇಗೌಡ
- ಜುಲೈ 29 ರಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಸಮರ್ಪಣೆ
- ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು
- ಕಾರ್ಗಿಲ್ ದಿಗ್ವಿಜಯಕ್ಕೆ ರಜತದ ಸಂಭ್ರಮ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ