ನಡಾಡಿಯಿಂದ ಹೆಚ್.ಡಿ.ಕೋಟೆ ಕಡೆಗೆ ಸಾಗುತ್ತಿದ್ದ ಬಸ್ ದೇವಲಾಪುರ-ಜಕ್ಕಹಳ್ಳಿ ಗ್ರಾಮದ ಮಾರ್ಗದಲ್ಲಿ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರು ತಕ್ಷಣವೇ ಬಸ್ನಿಂದ ಕೆಳಗೆ ಇಳಿದು ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.
ಇದನ್ನು ಓದಿ –ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಮಾಹಿತಿ ಸಿಕ್ಕ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು