ಮಂಡ್ಯ: ಬೆಂಗಳೂರಿನಿಂದ ಮಂಡ್ಯ ಕಡೆ ಸಾಗುತ್ತಿದ್ದ KSRTC ಬಸ್, ಬೆಳಗ್ಗೆ ಬೆಳಕಿನ ವೇಳೆ, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ 20 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.ಇದನ್ನು ಓದಿ –ಕೆಲಸದ ಒತ್ತಡದಿಂದಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ಈ ಘಟನೆ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯಲ್ಲಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಮತ್ತು ಸ್ಥಳದಲ್ಲಿ ಪೊಲೀಸರ ತಂಡ ಘಟನೆ ಪರಿಶೀಲನೆ ನಡೆಸುತ್ತಿದೆ.