Karnataka

ಹೊಸಕೋಟೆ ಬಳಿ ಹಳ್ಳಕ್ಕೆ ಉರುಳಿದ KSRTC ಬಸ್ : 12 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಚಾಲಕನ ಅಜಾಗರೂಕತೆಯಿಂದ ಬಸ್ ಹಳ್ಳಕ್ಕೆ ಬಿದ್ದು 15 ಮಂದಿಗೆ ಗಾಯಗಳಾಗಿ, ಮೂವರ ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅತ್ತಿವಟ್ಟ ಬಳಿ ನಡೆದಿದೆ.

ಕೋಲಾರ ಹೊಸಕೋಟೆ ಹೆದ್ದಾರಿ 75 ರ ಅತ್ತಿವಟ್ಟ ಬಳಿ ಈ ಘಟನೆ ನಡೆದಿದೆ ಕೆಎಸ್‍ಆರ್‌ಟಿಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಮಂತ್ರಾಲಯದಲ್ಲಿದ್ದ ಕೋಲಾರಕ್ಕೆ ಹೋಗುತ್ತಿದ್ದ ಬಸ್ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ.ಬಿಜೆಪಿ ರಾಷ್ಟ್ರೀಯ ಪಕ್ಷ , ಜೆಡಿಎಸ್ ಹೆಬ್ಬೆಟ್ಟು ಪಾರ್ಟಿ – ಸಚಿವ ಆರ್.ಅಶೋಕ್

ಅತೀ ವೇಗವಾಗಿ ಬಂದು ಹೆದ್ದಾರಿಯ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ಬಂದು ಸರ್ವೀಸ್ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಸ್ ಇಳಿದಿದೆ. ಈ ರಭಸಕ್ಕೆ ಬಸ್ ನಲ್ಲಿದ್ದ ಎಲ್ಲರೂ ಸಹ ಚೆಲ್ಲಾಪಿಲ್ಲಿಯಾಗಿ ಮೂರು ಮಂದಿಯ ಸ್ಥಿತಿ ಗಂಭೀರವಾಗಿದೆ.

Team Newsnap
Leave a Comment
Share
Published by
Team Newsnap

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024