ಅರಸಿಕೆರೆಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ನ ಸ್ಟೇರಿಂಗ್ ಕಟ್ ಆದ ಹಿನ್ನೆಲೆಯಲ್ಲಿ ಗದ್ದೆಗೆ ನುಗ್ಗಿದೆ.ಇದನ್ನು ಓದಿ –ಗೋವಾ ಹೈದ್ರಾಬಾದ್ ಸ್ಪೈಸ್ ಜೆಟ್ ನಲ್ಲಿ ಕಾಣಿಸಿಕೊಂಡ ಹೊಗೆ : ತುರ್ತು ಭೂಸ್ಪರ್ಶ
ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಗುದ್ದಿದ ಪರಿಣಾಮ ಲೈಟ್ ಕಂಬ ಅರ್ಧ ಮುರಿದು ಬಿದ್ದಿದದೆ. ಕೂದಲೆಳೆ ಅಂತರದಲ್ಲಿ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು