ಡಿಸೆಂಬರ್ ವೇಳೆಗೆ ವಿದ್ಯುತ್ ಚಾಲಿತ ಬಸ್ಗಳು ಬೆಂಗಳೂರಿನಿಂದ ಸಂಚಾರ ನಡೆಸಲಿವೆ.ಬೆಂಗಳೂರಿನಿಂದ ವಿವಿಧ ನಗರಕ್ಕೆ ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲು ಯೋಜನೆ ಸಿದ್ಧಪಡಿಸಿದೆ.ಇದನ್ನು ಓದಿ –ಕೆಆರ್ಎಸ್ ಡ್ಯಾಂ ಭರ್ತಿಗೆ 1 ಅಡಿ ಬಾಕಿ – 25 ಸಾವಿರ ಕ್ಯೂಸೆಕ್ ನೀರು ನದಿಗೆ
ಹೈದರಾಬಾದ್ ಮೂಲದ ಕಂಪನಿ ಕೆಎಸ್ಆರ್ಟಿಸಿಗೆ 50 ಎಲೆಕ್ಟ್ರಿಕ್ ಬಸ್ಗಳನ್ನು ಪೂರೈಕೆ ಮಾಡಲಿದೆ.ಮೊದಲು ಬೆಂಗಳೂರು-ಮೈಸೂರು ನಡುವೆ ಬಸ್ಗಳು ಸಂಚಾರ ನಡೆಸಲಿವೆ.ಯಾವ ಮಾರ್ಗದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಬೇಕು ಎಂದು ಕೆಎಸ್ಆರ್ಟಿಸಿ ಈಗಾಗಲೇ ನೀಲನಕ್ಷೆ ತಯಾರು ಮಾಡಿದೆ.
ಬೆಂಗಳೂರು-ವಿರಾಜಪೇಟೆ,ರ, ಬೆಂಗಳೂರು-ಚಿಕ್ಕಮಗಳೂರು,ಬೆಂಗಳೂರು-ಮೈಸೂರು, ಬೆಂಗಳೂರು-ಮಡಿಕೇರಿ, ಬೆಂಗಳೂರು-ಕೋಲಾರ,ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ ನಡುವೆ ಬಸ್ ಸಂಚಾರ ನಡೆಯುತ್ತದೆ.
ಒಮ್ಮೆ ಚಾರ್ಜ್ ಮಾಡಿದ ಬಳಿಕ ಬಸ್ಗಳು 250 ರಿಂದ 300 ಕಿ. ಮೀ. ತನಕ ಸಂಚಾರ ನಡೆಸಲಿವೆ ಮತ್ತು 43 ಸೀಟುಗಳು ,2 ಮೀಟರ್ ಉದ್ದವಿದ್ದು ಸಂಪೂರ್ಣ ಹವಾನಿಯಂತ್ರಿತವಾಗಿದೆ.ಆಗುಂಬೆ ಘಾಟಿನಲ್ಲಿ ಗುಡ್ಡ ಕುಸಿತ : ಭೀಕರ ಮಳೆಯಿಂದಾಗಿ ವಾಹನ ಸಂಚಾರ ಸ್ಥಗಿತ
ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಪೂರೈಕೆ ಟೆಂಡರ್ ಕರೆದಾಗಲೇ ಕೆಲವು ಅಂಶಗಳನ್ನು ಸ್ಪಷ್ಟಪಡಿಸಿದೆ ಮತ್ತು ಕಂಪನಿ ಕಡೆಯಿಂದಲೇ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಡ್ರೈವರ್ ಬರುತ್ತಾರೆ. ಪ್ರಾಯೋಗಿಕ ಬಸ್ ಜೂನ್ ತಿಂಗಳಿನಲ್ಲಿಯೇ ಕೆಎಸ್ಆರ್ಟಿಸಿಗೆ ಬರಬೇಕಿತ್ತು.
ಕೆಲಸಗಳನ್ನು ಚುರುಕುಗೊಳಿಸುವಂತೆ ಹೈದರಾಬಾದ್ ಮೂಲದ ಸಂಸ್ಥೆಗೆ ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ.
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
This website uses cookies.
Leave a Comment