ಕೆಎಸ್ ಆರ್ ಟಿಸಿ ಮುಷ್ಕರ ನಿರತ ರಾಗಿದ್ದ 200 ಮಂದಿ ನೌಕರರ ವಿರುದ್ದ ಅಮಾನತ್ತಿನ ಕ್ರಮ ಜರುಗಿಸಿದೆ.
ಕೆಎಸ್ ಆರ್ ಟಿಸಿ ನಾಲ್ಕೂ ವಿಭಾಗ ಗಳಲ್ಲಿನ 200 ಮಂದಿ ನೌಕರರು ಅಮಾನತ್ತಿನ ಶಿಕ್ಷೆಗೆ ಗುರಿಯಾಗಿದ್ದಾರೆ.
ನಾಲ್ಕು ದಿನಗಳ ಕಾಲ ನಿರಂತರವಾಗಿ ಮುಷ್ಕರ ನಡೆಸಿ ನೌಕರರ ನಿರ್ಧಾರ ದಿಂದ ಸಂಸ್ಥೆಗೆ ಸಾಕಷ್ಟು ನಷ್ಟ ಉಂಟಾಗಿದೆ. ಅಲ್ಲದೆ ಸಂಸ್ಥೆ ನಿಯಮ ಮೀರಿ ಮುಷ್ಕರ ದಲ್ಲಿ ಭಾಗಿಯಾಗಿದ್ದರು ಎಂಬ ಕಾರಣಗಳನ್ನು ಸಂಸ್ಥೆ ನೀಡುತ್ತದೆ.
ಈ ನಡುವೆ ಮುಷ್ಕರ ದಲ್ಲಿ ಪಾಲ್ಗೊಂಡ ನೌಕರರ ವೇತನವನ್ನು ಕಟ್ ಮಾಡಲೂ ಸಹ ಚಿಂತನೆ ನಡೆದಿದೆ ಅಥವಾ ವೇತನ ರಹಿತ ರಜೆ ಎಂದು ಮುಷ್ಕರದ ಆ ನಾಲ್ಕು ದಿನಗಳನ್ನು ಪರಿಗಣಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಾಲ್ಕು ಸಾರಿಗೆ ನಿಗಮದ 200 ಮಂದಿ ನೌಕರರನ್ನು ಅಮಾನತ್ತು ಮಾಡಿದ ಕ್ರಮಕ್ಕೆ ನೌಕರರ ವರ್ಗ ಆಕ್ರೋಶ ಹೊರ ಹಾಕಿ , ಉಗ್ರವಾಗಿ ಖಂಡಿಸಿದ್ದಾರೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment