ಸುದ್ದಿಗಾರರ ಜೊತೆ ಮಾತನಾಡಿದ ಪುಟ್ಟರಾಜು ,ಕುಮಾರಣ್ಣ ನಾಮಪತ್ರ ಸಲ್ಲಿಸಲು ಅಷ್ಟೇ ಬರಲಿ ಅಂತಾ ಹೇಳಿದ್ದೇವೆ.
ನಾವೇ ಓಡಾಡಿ ಕುಮಾರಣ್ಣನ್ನ ಗೆಲ್ಲಿಸುತ್ತೇವೆ.ದೇವೇಗೌಡರ ಆಶೀರ್ವಾದ, ನರೇಂದ್ರ ಮೋದಿ ಅವರ ಸಹಕಾರದಿಂದ ಗೆಲ್ಲಿಸುತ್ತೇವೆ ಎಂದರು.
ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದ ಬಳಿಕ ಅವರೇ ಹೇಳ್ತಾರೆ.ಬಿಜೆಪಿ ಹೈಕಮಾಂಡ್ ಸಹ ಸಹಕಾರ ನೀಡಿದೆ.
ನಾವೆಲ್ಲಾ ಒಮ್ಮತದಿಂದ ಮಂಡ್ಯ, ಹಾಸನ, ಕೋಲಾರದಲ್ಲಿ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ.
ಮೈತ್ರಿಯಲ್ಲಿರುವ ಸಣ್ಣ ಪುಟ್ಟ ಗೊಂದಲಗಳನ್ನು ಬಗೆಹರಿಸಿಕೊಳ್ಳುತ್ತೇವೆ.ನಾಳೆ ಬಿಜೆಪಿ ಹೈಕಮಾಂಡ್ ಜೆಡಿಎಸ್ಗೆ ಯಾವ ಕ್ಷೇತ್ರಗಳು ಎಂದು ಅಧಿಕೃತವಾಗಿ ಹೇಳುತ್ತೆ.
ಟಿಕೆಟ್ ಘೋಷಣೆ ಬಳಿಕ ಸುಮಲತಾ ಅವರೊಂದಿಗೂ ಮಾತಾಡುತ್ತೇವೆ.ಅವರು ಹೇಗೆ ನಡೆದುಕೊಳ್ಳಬೇಕು, ನಾವು ಹೇಗೆ ನಡೆದುಕೊಳ್ಳಬೇಕು ಎಂದು ರಾಷ್ಟ್ರ ನಾಯಕರು ಹೇಳ್ತಾರೆ ಎಂದು ಹೇಳಿದರು.
ಸುಮಲತಾ ಅವರು ಇಂದಿಗೂ ಲೋಕಸಭಾ ಸದಸ್ಯರು. ಹಿಂದೆ ರಾಜಕೀಯವಾಗಿ ನಮ್ಮ ಅವರ ಮಧ್ಯೆ ಸಣ್ಣ ಪುಟ್ಟ ವ್ಯತ್ಯಾಸ ಆಗಿತ್ತು.
ಅದೆಲ್ಲವನ್ನು ಸರಿ ಪಡಿಸಿಕೊಳ್ಳುತ್ತೇವೆ. ರಾಜಕೀಯದಲ್ಲಿ ಯಾರು ಶತ್ರುವು ಅಲ್ಲ, ಮಿತ್ರರೂ ಅಲ್ಲ.ಎಲ್ಲರೂ ಒಗ್ಗಟ್ಟನಿಂದ ಹೋಗುತ್ತೇವೆ.
ಕುಮಾರಸ್ವಾಮಿ ಅವರೇ ಮಂಡ್ಯಗೆ ಬರಬೇಕೆಂಬ ನಿರ್ಣಯವನ್ನು ನಾವು ಮಾಡಿದ್ದೋ.ಮಂಡ್ಯ ಅಂದ್ರೆ ಇಂಡಿಯಾ ಎಂಬ ದಿಕ್ಸೂಚಿ ಇದೆ.
ಅದಕ್ಕೆ ಹೊಸ ನಾಂದಿ ಹಾಡಲು ನಾವು ಕುಮಾರಣ್ಣನ ತರುತ್ತಾ ಇದ್ದೀವಿ.ಇಂದು ಮೇಲುಕೋಟೆ ವೈರಮುಡಿ ಉತ್ಸವ
ಕುಮಾರಣ್ಣ ನಮ್ಮ ಕಾರ್ಯಕರ್ತರ ನಮ್ಮ ಆಸೆ ನಿರಾಸೆ ಮಾಡಬಾರದು ಎಂದು ಸ್ಪರ್ಧೆ ಮಾಡ್ತಾ ಇದ್ದಾರೆ.ಕುಮಾರಣ್ಣನ ಮತ್ತೊಮ್ಮೆ ನಾವು ಎಂಪಿಯಾಗಿ ಮಾಡ್ತೀವಿ ಎಂದರು .
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment