ನಮ್ಮ ನಡುವೆ ಆತ್ಮಸಾಕ್ಷಿಯಂತಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಕೋವಿಡ್ ಸೋಂಕು ಗೆದ್ದು ಬಂದಿದ್ದು ಸಂತೋಷವಾಗಿತ್ತು. ದುರಾದೃಷ್ಟವಶಾತ್ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದು ನೋವಿನ ಸಂಗತಿ.
ದೊರೆಸ್ವಾಮಿ ಅವರು ಸ್ವತಃ ಪತ್ರಕರ್ತರಾಗಿ, ಹೋರಾಟಗಾರರಾಗಿ ಸಾರ್ವಜನಿಕ ಬದುಕಿನಲ್ಲಿ ಗಮನಸೆಳೆದ ನಾಡಿನ ಹೆಮ್ಮೆಯ ವ್ಯಕ್ತಿತ್ವ ಅವರದು.
ಒಂದು ಅವಧಿಗೆ ದೊರೆಸ್ವಾಮಿ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಕೂಡ ಅಭಿಮಾನದ ಸಂಗತಿ.
ಸುಧೀರ್ಘ ಅವಧಿ ಸೇವೆ ಸ್ಮರಿಸಿ, ಮೈಸೂರಿನ ಸುತ್ತೂರಿನಲ್ಲಿ ನಡೆದ 34ನೇ ಕೆಯುಡಬ್ಲ್ಯೂಜೆ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಶತಾಯುಷಿಗಳಾದ ಎಚ್.ಎಸ್. ದೊರೆಸ್ವಾಮಿ ಅವರನ್ನು ಅಭಿಮಾನದಿಂದ ಅಭಿನಂದಿಸಲಾಗಿತ್ತು.
ಹಿರಿಯ ಚೇತನ ದೊರೆಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ