crime

ಮಂಡ್ಯದ ಮೈಶುಗರ್ ನಲ್ಲಿ ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ.

ಬಿಹಾರ ಮೂಲದ ರಾಕೇಶ್ (22), ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು . ನೈಟ್ ಶಿಫ್ಟ್‌ ಕೆಲಸದಲ್ಲಿ ಕೆಲಸ ಮಾಡುತ್ತಿದ್ದ ಇಂದು ಬೆಳಿಗ್ಗೆ 7:30ರ ಸುಮಾರಿಗೆ ಬೂದಿ ತೆಗೆಯುವ ವೇಳೆ ಬಾಯ್ಲರ್ ಮೆಷಿನ್ ಬೆಲ್ಟ್‌ಗೆ ಸಿಲುಕಿ ದುರ್ಘಟನೆ ಸಂಭವಿಸಿದೆ. ಇದನ್ನು ಓದು – ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ – ಐವರಿಗೆ ಗಾಯ

ಘಟನೆ ನಡೆದ ತಕ್ಷಣ ಕಾರ್ಮಿಕನನ್ನು ಮಂಡ್ಯ (Mandya) ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ರಾಕೇಶ್ ಮೃತಪಟ್ಟಿದ್ದಾನೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದ ಮೈಶುಗರ್ ನಲ್ಲಿ ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು – Laborer dies after getting caught in boiler belt at Mysugar in Mandya #mandya #mandya #mandyasugarfactory #karnataka #crime #mysore #sugarfactory #bihar #death #mandyanews

Team Newsnap
Leave a Comment
Share
Published by
Team Newsnap

Recent Posts

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024