ಜಮ್ಮು ಮತ್ತು ಕಾಶ್ಮೀರದಲ್ಲಿ ಆಮ್ಲಜನಕದ ಕೊರತೆಯಿಂದ ಬೀದರ್ ಮೂಲದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.
ರಾಮದಾಸ್ ಚಂದಾಪೂರೆ(35) ಹುತಾತ್ಮರಾದ ಯೋಧ.ಇಂದಿನಿಂದ ಅದ್ದೂರಿ ಮೈಸೂರು ದಸರಾ : ರಾಷ್ಟ್ರಪತಿಗಳಿಂದ ಉದ್ಘಾಟನೆ -ಎಲ್ಲೆಲ್ಲಿ ಏನು ಕಾರ್ಯಕ್ರಮ
ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ಕಳೆದ ಹಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.
15 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಆಮ್ಲಜನಕದ ಕೊರತೆಯಿಂದ ಹುತಾತ್ಮರಾಗಿದ್ದಾರೆ.
ಯೋಧನ ಪಾರ್ಥೀವ ಶರೀರ ಸೋಮವಾರ ಜಮ್ಮು ಮತ್ತು ಕಾಶ್ಮೀರದಿಂದ ಸ್ವಗ್ರಾಮಕ್ಕೆ ಬರಲಿದೆ. ನಾಳೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೈದರಾಬಾದ್ ಮೂಲಕ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಗಮಿಸಲಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ