ಅನುಮತಿ ರದ್ದು ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಮೈಸೂರು ಉಪಪೊಲೀಸ್ ಆಯುಕ್ತ ಮುತ್ತುರಾಜು ಅವರು ಎಸ್.ಕೆ ದಿನೇಶ್ ಎನ್ನುವವರಿಗೆ ಪತ್ರ ಬರೆದಿದ್ದಾರೆ.
22-01-2024 ರಂದು ಸಂಜೆ 06.00 ಗಂಟೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನೀವು ಕನ್ಯಕಾಪರಮೇಶ್ವರಿ ದೇವಸ್ಥಾನದ ಮುಂಭಾಗ ಪೂಜಾ ಕಾರ್ಯಕ್ರಮ ಹಾಗೂ ಭಜನ ಹಾಗೂ ಮುಖ್ಯ ಅಂಚೆ ಕಛೇರಿಯಿಂದ ದೊಡ್ಡಗಡಿಯಾರದವರೆಗೂ ಶ್ರೀರಾಮ ಜ್ಯೋತಿ (ದೀಪವನ್ನು) ಹಚ್ಚಲು ಈ ಕಛೇರಿಯಿಂದ ಈಗಾಗಲೇ ನಿಮಗೆ ಅನುಮತಿ ನೀಡಿರುವುದು ಸರಿಯಷ್ಟೆ.
ಈ ಕಾರ್ಯಕ್ರಮ ನಡೆಸುವ ಸ್ಥಳವು ಹೆಚ್ಚು ಜನಸಂದಣಿ ಸ್ಥಳವಾಗಿದೆ ಹಾಗೂ ಹೆಚ್ಚು ವಾಹನ ಸಂಚಾರ ಇರುತ್ತದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂಬ ಗುಪ್ತಚಾರ ಇಲಾಖೆ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸ್ ಇಲಾಖಾ ಅನುಮತಿಯಲ್ಲಿ ವಿಧಿಸಿರುವ ಷರತ್ತಿನ ಕ್ರಮ ಸಂಖ್ಯೆ 04 ರೀತ್ಯಾ ಅನುಮತಿಯನ್ನು ರದ್ದುಪಡಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ನಿಮ್ಮ ದೇವಸ್ಥಾನದ ಪ್ರಾಂಗಣದಲ್ಲಿ ದೀಪ ಹಚ್ಚಿ ಪೂಜಾ ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ ಅಂತ ತಿಳಿಸಿದ್ದಾರೆ.
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment