ಅನುಮತಿ ರದ್ದು ಮಾಡಿರುವುದಕ್ಕೆ ಸಂಬಂಧಪಟ್ಟಂತೆ ಮೈಸೂರು ಉಪಪೊಲೀಸ್ ಆಯುಕ್ತ ಮುತ್ತುರಾಜು ಅವರು ಎಸ್.ಕೆ ದಿನೇಶ್ ಎನ್ನುವವರಿಗೆ ಪತ್ರ ಬರೆದಿದ್ದಾರೆ.
22-01-2024 ರಂದು ಸಂಜೆ 06.00 ಗಂಟೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನೀವು ಕನ್ಯಕಾಪರಮೇಶ್ವರಿ ದೇವಸ್ಥಾನದ ಮುಂಭಾಗ ಪೂಜಾ ಕಾರ್ಯಕ್ರಮ ಹಾಗೂ ಭಜನ ಹಾಗೂ ಮುಖ್ಯ ಅಂಚೆ ಕಛೇರಿಯಿಂದ ದೊಡ್ಡಗಡಿಯಾರದವರೆಗೂ ಶ್ರೀರಾಮ ಜ್ಯೋತಿ (ದೀಪವನ್ನು) ಹಚ್ಚಲು ಈ ಕಛೇರಿಯಿಂದ ಈಗಾಗಲೇ ನಿಮಗೆ ಅನುಮತಿ ನೀಡಿರುವುದು ಸರಿಯಷ್ಟೆ.
ಈ ಕಾರ್ಯಕ್ರಮ ನಡೆಸುವ ಸ್ಥಳವು ಹೆಚ್ಚು ಜನಸಂದಣಿ ಸ್ಥಳವಾಗಿದೆ ಹಾಗೂ ಹೆಚ್ಚು ವಾಹನ ಸಂಚಾರ ಇರುತ್ತದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂಬ ಗುಪ್ತಚಾರ ಇಲಾಖೆ ಮಾಹಿತಿಯ ಹಿನ್ನಲೆಯಲ್ಲಿ ಪೊಲೀಸ್ ಇಲಾಖಾ ಅನುಮತಿಯಲ್ಲಿ ವಿಧಿಸಿರುವ ಷರತ್ತಿನ ಕ್ರಮ ಸಂಖ್ಯೆ 04 ರೀತ್ಯಾ ಅನುಮತಿಯನ್ನು ರದ್ದುಪಡಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ನಿಮ್ಮ ದೇವಸ್ಥಾನದ ಪ್ರಾಂಗಣದಲ್ಲಿ ದೀಪ ಹಚ್ಚಿ ಪೂಜಾ ಕಾರ್ಯಕ್ರಮಗಳನ್ನು ನಡೆಸಬಹುದಾಗಿದೆ ಅಂತ ತಿಳಿಸಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment