ನಿವೃತ್ತ ಭಾರತೀಯ ಕಂದಾಯ ಅಧಿಕಾರಿ, ಮಂಡ್ಯದ ಸೊಸೆ ಡಾ. ಲಕ್ಷ್ಮೀ ಅಶ್ವಿನ್ ಗೌಡ ಜೆಡಿಎಸ್ ಗೆ ಗುಡ್ ಬೈ ಹೇಳಿ, ಇಂದು ( ಜ. 16) ಬಿಜೆಪಿಗೆ ಸೇರಲಿದ್ದಾರೆ. ಈ ಮೂಲಕ ರಾಜಕೀಯದ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಕಳೆದ ಚುನಾವಣೆಯ ವೇಳೆಯಲ್ಲಿ ನಾಗಮಂಗಲದಲ್ಲಿ ಜೆಡಿಎಸ್ ಸೇರಿದ್ದರು. ಆ ವೇಳೆ ಜೆಡಿಎಸ್ ನಿಂದ ಟಿಕೆಟ್ ವಂಚಿತರಾದರು. ನಂತರ ದಳಪತಿಗಳು ಡಾ ಲಕ್ಷ್ಮೀ ಅವರನ್ನು ಎಂಎಲ್ ಸಿ ಮಾಡುವ ಭರವಸೆ ನೀಡಿ ಸಮಾಧಾನ ಮಾಡಿದರು. ಈ ಭರವಸೆ ಕೂಡಾ ಹುಸಿಯಾದ ಮೇಲೆ ಲಕ್ಷ್ಮೀ ಜೆಡಿಎಸ್ ನಿಂದ ದೂರವಾದರು.
ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿ ಇರಲು ಬಯಸಿರುವ ಹಿನ್ನೆಲೆಯಲ್ಲಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರಲಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment