ಜಮೀನು ವಿವಾದ : ಒಂದೇ ಕುಟುಂಬದ ನಾಲ್ವರು ಬರ್ಬರ ಹತ್ಯೆ

Team Newsnap
0 Min Read

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ‌ ಹತ್ಯೆ ಮಾಡಿದ ಘಟನೆ ಜಮಖಂಡಿ ಬಳಿಯ ಮಧುರಖಂಡಿ ಗ್ರಾಮದಲ್ಲಿ ಜರುಗಿದೆ.

ಹನುಮಂತ ಉದಗಟ್ಟಿ (45) ನ ಮಲ್ಲಪ್ಪ ಉದಗಟ್ಟಿ (35) ಬಸಪ್ಪ ಉದಗಟ್ಟಿ (37 ) ಈಶ್ವರಪ್ಪ ಉದಗಟ್ಟಿ ( 35) ಹತ್ಯೆಯಾದವರು.

ಜಮಖಂಡಿ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲು ಮಾಡಲಾಗಿದೆ.

ಜಮೀನು ಗಲಾಟೆಗೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರನ್ನು ಹತ್ಯೆ ಮಾಡಲಾಗಿದೆ.

Share This Article
Leave a comment