ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಭೂ ಕುಸಿತ ಉಂಟಾಗುತ್ತಿದ್ದು ಚಾಮುಂಡಿ ಬೆಟ್ಟದ ನಂದಿ ಮಾರ್ಗದ ರಸ್ತೆಯ ಮತ್ತೊಂದು ಭಾಗದಲ್ಲಿ ಈ ಕುಸಿತ ಉಂಟಾಗಿದೆ.
ಕುಸಿತವಾಗಿರುವ ಜೊತೆಗೆ ಮತ್ತೊಂದಿಷ್ಟು ಭಾಗದ ರಸ್ತೆಯು ಬಿರುಕು ಬಿಟ್ಟಿರುವ ಕಾರಣ ಇದೇ ಭಾಗದಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆ ಹೆಚ್ಚಿದೆ.ನಾನು ಬದುಕಲು ಅರ್ಹನಲ್ಲ- ಪೋಲಿಸರ ಮುಂದೆ ಮಳವಳ್ಳಿ ರೇಪ್ ಆರೋಪಿಗೆ ಈಗ ಪಶ್ಚಾತ್ತಾಪ
ಭಾರೀ ಮಳೆಯಿಂದಾಗಿ ಮೈಸೂರಿನ ಜಯಲಕ್ಷ್ಮಿಪುರಂನ ಹಲವೆಡೆ ಭಾರೀ ಪ್ರಮಾಣದ ಮರಗಳು ಬುಡಸಮೇತ ಮನೆಗಳ ಮೇಲೆ ಉರುಳಿ ಬಿದ್ದಿವೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು