ಕಾನೂನು ಸಚಿವ ಮಾಧುಸ್ವಾಮಿಗೂ ಕೋವಿಡ್ ಸೋಂಕು

Team Newsnap
0 Min Read

ಸಿಎಂ ಬಸವರಾಜ ಬೊಮ್ಮಾಯಿ ನಂತರ ಈಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೋವಿಡ್​ ಸೋಂಕು ದೃಢಪಟ್ಟಿದೆ.

ಸಚಿವರಾದ ಬಿ.ಸಿ.ನಾಗೇಶ್​, ಆರ್. ಅಶೋಕ್​, ಮತ್ತು ಬೆಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಸೇರದಿಂತೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕೋವಿಡ್​ ಸೋಂಕಿಗೆ ತುತ್ತಾಗಿದ್ದಾರೆ.

ಇಂದು ಸಚಿವ ಮಾಧುಸ್ವಾಮಿ ಅವರಿಗೂ ಕೋವಿಡ್​ ಪಾಸಿಟಿವ್​ ಬಂದಿದ್ದು ಹೋಮ್​ ಐಸೋಲೇಟ್​ ಆಗಿದ್ದಾರೆ.

Share This Article
Leave a comment