ಮಹಿಳಾ ಪೋಲಿಸ್ ಪೇದೆ ಮೇಲೆ ಶಾಸಕಿ ಸೌಮ್ಯ ರೆಡ್ಡಿ ಹಲ್ಲೆ ಮಾಡಿದ ಪ್ರಸಂಗ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ.
ಕಾಂಗ್ರೆಸ್ ನಾಯಕರು, ಕಾರ್ಯ ಕರ್ತ ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ಕೈ ಬಿಡುವಂತೆ ಒತ್ತಾಯಿಸಿ ನಡೆಸಿದ ಪ್ರತಿಭಟನಾ ಹೋರಾಟದ ವೇಳೆ ರಾಜಭವನಕ್ಕೆ ದಾಳಿ ಮಾಡಲು ಮುಂದಾದರು.
ಈ ವೇಳೆ ಪೋಲಿಸರು ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ ನಡೆದು ತಳ್ಳಾಟ – ನೂಕಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದುಕೊಳ್ಳುವ ವೇಳೆ ಬ್ಯಾರಿಕೇಡ್ ತಳ್ಳಿ ಕೊಂಡು ನಾಯಕರು ಮತ್ತೆ ಮುಂದೆ ಹೋದಾಗ ಪೋಲಿಸರು ಲಘು ಲಾಠಿ ಪ್ರಹಾರ ಮಾಡಿದರು.
ಪೋಲಿಸ್ ಕೈಗೆ ಏಟು ಹಾಕಿದ ಶಾಸಕಿ :
ತಳ್ಳಾಟ -ನೂಕಾಟದಿಂದ ಕೋಪಗೊಂಡ ಜಯನಗರ ಶಾಸಕಿ ಸೌಮ್ಯ ರೆಡ್ಡಿ, ತನ್ನ ಮೇಲೆ ಮಹಿಳಾ ಪೋಲಿಸ್ ಒಬ್ಬರು ದೌರ್ಜನ್ಯ ಮಾಡಿದ್ದಾರೆಂದು ವ್ಯಾಗ್ರ ರೂಪ ತಾಳಿದರು. ನಂತರ ಶಾಸಕಿ ಮಹಿಳಾ ಪೋಲಿಸ್ ಕೈಗೆ ಎರಡು ಏಟು ಹಾಕಿದರು. ಆ ಮೇಲೆ ಡಿಕೆಶಿ ಬಳಿ ಬಂದು ದೂರು ಹೇಳಿದರು.
ಬಂಧಿತ ಕಾಂಗ್ರೆಸ್ ನಾಯಕರನ್ನು ಮೈಸೂರು ರಸ್ತೆ ಸಿಎಆರ್ ಗ್ರೌಂಡ್ ಗೆ ಕರೆದುಕೊಂಡು ಹೋಗಿ ನಂತರ ಬಿಡುಗಡೆ ಮಾಡಿದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment