ಮೈಸೂರಿನ ರಾಮಕೃಷ್ಣ ನಗರದ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗಿನ ಜರುಗಿದೆ. ಚಂದ್ರಕಲಾ (32) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು.
ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರೂ ಇದೊಂದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತರ ಪೋಷಕರು ಆರೋಪಿಸಿದ್ದಾರೆ.
ರಾಮಕೃಷ್ಣ ನಗರ ನಿವಾಸಿ ವಿಚ್ಛೇದಿತ ಪ್ರದೀಪ್ ಎಂಬ ವ್ಯಕ್ತಿಯನ್ನು 2019 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಆರು ತಿಂಗಳ ಒಂದು ಮಗು ಕೂಡ ಇತ್ತು.
ಮೃತ ಚಂದ್ರಕಲಾ ಪತಿ ಪ್ರದೀಪ್ ಆಕೆಯ ಪೋಷಕರಿಗೆ ಇಂದು ಬೆಳಗಿನ ಜಾವ ಕರೆ ಮಾಡಿ ಆಸ್ಪತ್ರೆ ಬಳಿ ಬರುವಂತೆ ತಿಳಿಸಿದರು.
ವರದಕ್ಷಿಣೆ ದಾಹಕ್ಕೆ ತಮ್ಮ ಮಗಳು ಬಲಿಯಾಗಿದ್ದಾಳೆ. ಚಂದ್ರಕಲಾ ಸಾವಿಗೆ ಆಕೆಯ ಗಂಡ ಅತ್ತೆ ಮಾವ ಕಾರಣ ಎಂದು ಪೋಷಕರು ಕುವೆಂಪು ನಗರ ಪೋಲಿಸರಿಗೆ ದೂರು ನೀಡಿದ್ದಾರೆ.
ಠಾಣೆ ಇನ್ಸ್ ಪೆಕ್ಟರ್ ಚಂದ್ರಕಲಾ ಗಂಡ – ಮಾವನನ್ನು ವಶ ಪಡೆದಿದ್ದಾರೆ ಅತ್ತೆ ಪರಾರಿಯಾಗಿದ್ದಾಳೆ.
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
This website uses cookies.
Leave a Comment