ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ ಈ ಘಟನೆಯ ಆರೋಪಿ ಅಮಿತ್ ಬಸವಮೂರ್ತಿ ಎಂದು ಗುರುತಿಸಲಾಗಿದೆ.
ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಬಸವಮೂರ್ತಿ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸಿ ಉಪನ್ಯಾಸಕಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಅಲ್ಲದೇ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಉಪನ್ಯಾಸಕಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಹೀಗಾಗಿ ಉಪನ್ಯಾಸಕಿಯರೆಲ್ಲಾ ಸೇರಿ ಆರೋಪಿಗೆ ಕಾಲಿನಿಂದ ಒದ್ದು, ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಿದ್ದಾರೆ. ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಅತಿಥಿ ಉಪನ್ಯಾಸಕಿಯರು ಖಾಯಂ ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment