ಕನ್ನಡದ ಹಿರಿಯ ನಟಿ ಲೀಲಾವತಿ ತಮ್ಮ ಸ್ವಂತ ಖರ್ಚಿನಲ್ಲಿ ನೆಲಮಂಗಲದ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿರುವ ಆಸ್ಪತ್ರೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು.
ನಟಿ ಲೀಲಾವತಿ ಚೆನ್ನೈನಲ್ಲಿನ ತಮ್ಮ ಜಮೀನು ಮಾರಿ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಜನರಿಗೆ ಒಳ್ಳೆಯದಾಗಲೀ ಎಂಬ ಉದ್ದೇಶದಿಂದ ಈ ಕಾರ್ಯ ಮಾಡಿದ್ದಾರೆ.
ಸರ್ಕಾರ ಈ ಆಸ್ಪತ್ರೆಗೆ ಅಗತ್ಯವಾದ ಸಹಾಯ ಮಾಡಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಿದ ವಿನೋದ್ ರಾಜ್, 1 ಕೋಟಿ 20 ಲಕ್ಷ ಖರ್ಚು ಮಾಡಿ ಅಮ್ಮ ಆಸ್ಪತ್ರೆ ಕಟ್ಟಿದ್ದಾರೆ. ಇದು ಸೋಲದೇವನಹಳ್ಳಿ ಜನರಿಗೆ ಸಹಾಯವಾಗಲಿ ಎಂದು ಕಟ್ಟಿದ್ದೇವೆ. ಇಂದೇ ಆಸ್ಪತ್ರೆಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡುತ್ತೇವೆ ಎಂದಿದ್ದಾರೆ. ಹಿಂದಿ ನಟಿ ಆಶಾ ಪರೇಖ್ ಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ
20 ವರ್ಷಗಳ ಹಿಂದೆ ಬೆಟ್ಟವೊಂದು ತಗೊಂಡ್ವಿ. ಈ ಜಾಗ ಯಾಕೆ ತಗೊಂಡೆ ಎಂದು ಅಮ್ಮನನ್ನು ಕೇಳಿದೆ. ಆಗ ಈ ಜಾಗದಲ್ಲಿ ಏನಾದ್ರೂ ಮಾಡು, ನಾನು ಇಲ್ಲೇ ಇರ್ತೀನಿ ಅಂದಿದ್ರು ಅಮ್ಮ. ಈಗ ಅಮ್ಮನ ಕನಸು ನನಸಾಗಿದೆ ಎಂದು ಹೇಳಿದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment