ಭಾನುವಾರ ರಾತ್ರಿ ಗಿರಿಯಾರಗಳ್ಳಿಯ ನಾಗೇಗೌಡ ಎಂಬ ರೈತ ಕೊಟ್ಟಿಗೆಯಲ್ಲಿ 18 ಮೇಕೆ ಗಳನ್ನು ಕಟ್ಟಿದ್ದರು.ಮಂಡ್ಯ: ಎತ್ತಿನ ಗಾಡಿ ಓಟದಲ್ಲಿ ಗಾಡಿ ಹರಿದು ವ್ಯಕ್ತಿ ಬಲಿ: ಮತ್ತೊಬ್ಬನಿಗೆ ಗಾಯ
ಮಧ್ಯರಾತ್ರಿ ಚಿರತೆಗಳು ಕೊಟ್ಟಿಗೆ ಬಂದಿದ್ದವು, ಅಲ್ಲಿದ್ದ 18 ಮೇಕೆಗಳ ಪೈಕಿ 6 ಮೇಕೆಗಳಿಗೆ ಕಚ್ಚಿ ಅವುಗಳ ರಕ್ತ ಕುಡಿದು ಅರ್ಧ ಮಾಂಸವನ್ನು ತಿಂದಿವೆ. ಅಲ್ಲದೇ ಇನ್ನೂ 4 ಮೇಕೆಗಳನ್ನು ಚಿರತೆ ಗಳು ಹೊತ್ತೊಯ್ದಿವೆ.
ಬೆಳಗ್ಗೆ ನಾಗೇಗೌಡ ಎಂದಿನಂತೆ ಕೊಟ್ಟಿಗೆ ಬಳಿ ನೋಡಿದಾಗ ಚಿರತೆ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.
ಎರಡರಿಂದ ಮೂರು ಚಿರತೆಗಳು ದಾಳಿ ನಡೆಸಿರುವ ಶಂಕೆಯನ್ನು ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ.
ಸ್ಥಳಕ್ಕೆ ಶಾಸಕ ಪುಟ್ಟರಾಜು ಭೇಟಿ ನೀಡಿ, ಆರ್ಥಿಕ ಸಹಾಯ ಮಾಡಿ ಸರ್ಕಾರದಿಂದ ಹೆಚ್ಚಿನ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಸ್ಥಳೀಯರು, ಕೂಡಲೇ ಇಲ್ಲಿ ಚಿರತೆ ಸೆರೆಗಾಗಿ ಬೋನ್ ಇರಿಸಬೇಕು, ನಮಗೆ ಜಮೀನಿಗೆ ಹೋಗಲು ಸಹ ಭಯವಾಗುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
This website uses cookies.
Leave a Comment