ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಜರುಗಿದೆ
ಅವ್ವೇರಹಳ್ಳಿ ಗ್ರಾಮದ ರೈತ ಮಹಿಳೆ ಬಸಮ್ಮಣ್ಣಿ (ಕೋಂ ದೇವರಾಜು) ಎಂಬಾಕೆ ಮೇಲೆ ಚಿರತೆ ದಾಳಿ ಮಾಡಿದೆ ಆಕೆಗೆ ತೀವ್ರತರವಾದ ಗಾಯಗಳಾಗಿವೆ ಇದೀಗ ಮಂಡ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆ ಭಾಗದಲ್ಲಿ ಚಿರತೆಗಳು ಅತಿ ಹೆಚ್ಚು ಸಂಚಾರಿಸುತ್ತಿವೆ ಹಸು ಕರುಗಳನ್ನು ಬೇಟೆಯಾಡುತ್ತಿದೆ ಅಲ್ಲದೆ ಮನುಷ್ಯರಿಗೆ ತೊಂದರೆ ನೀಡುತ್ತಿದೆ. 2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್ ಶಾ
ಹಲವಾರು ಬಾರಿ ಅರಣ್ಯ ಇಲಾಖೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು ಕೂಡ ಯಾವುದೇ ರೀತಿಯ ಕ್ರಮ ಆಗಿರುವುದಿಲ್ಲ ಇನ್ನಾದರೂ ಈ ಚಿರತೆ ಹಾವಳಿಯನ್ನು ತಪ್ಪಿಸಬೇಕೆಂದು ಜಿಲ್ಲಾ ಆಡಳಿತಕ್ಕೆ ಗ್ರಾಮಸ್ಥರು ಮನವಿ ಮಾಡಿದ್ದಾರೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು